Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

5 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

17 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

17 hours ago