ಪುತ್ತೂರು | ಮುಳಿಯ ಜ್ಯುವೆಲ್ಸ್‌ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ |

October 2, 2022
11:17 PM

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್‌ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.

Advertisement
Advertisement

ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ  ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್‌ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್‌ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್‌ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ  ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ
ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ
June 22, 2025
9:00 AM
by: The Rural Mirror ಸುದ್ದಿಜಾಲ
ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು
June 22, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group