ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…