ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…