ಪುತ್ತೂರು | ಚುನಾವಣಾ ಕಣ | ಪಕ್ಷೇತರರಾಗಿ ಸ್ಪರ್ಧಿಸಲಿರುವ ಅರುಣ್‌ ಕುಮಾರ್‌ ಪುತ್ತಿಲ | ಎ.17ರಂದು ನಾಮಪತ್ರ ಸಲ್ಲಿಕೆ

April 15, 2023
1:01 PM

ಪುತ್ತೂರಿನಲ್ಲಿ ಅರುಣ್ ಕುಮಾರ್‌ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror