Advertisement
ರಾಜ್ಯ

ಪುತ್ತೂರು | ಚುನಾವಣಾ ಕಣ | ಪಕ್ಷೇತರರಾಗಿ ಸ್ಪರ್ಧಿಸಲಿರುವ ಅರುಣ್‌ ಕುಮಾರ್‌ ಪುತ್ತಿಲ | ಎ.17ರಂದು ನಾಮಪತ್ರ ಸಲ್ಲಿಕೆ

Share

ಪುತ್ತೂರಿನಲ್ಲಿ ಅರುಣ್ ಕುಮಾರ್‌ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

34 minutes ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

42 minutes ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

56 minutes ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

16 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

17 hours ago