ಗಾಂಧಿಜಯಂತಿ | ಪುತ್ತೂರಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಗಾಂಧಿಜಯಂತಿ ಆಚರಣೆ |

October 2, 2021
6:23 PM

ಪುತ್ತೂರು : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ದಕ್ಷಿಣ ಕನ್ನಡ  ಜಿಲ್ಲೆ ಇದರ ಪುತ್ತೂರು ತಾಲೂಕಿನ ವತಿಯಿಂದ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಪುತ್ತೂರು ಸಾಲ್ಮಾರದ ಗುಂಪಕಲ್ಲು ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ  ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ರಾಜಗೋಪಾಲ ,ವಿದ್ಯಾರ್ಥಿ ನಿಲಯಪಾಲಕರಾದ  ಗೀತಾ,ಸಿಬ್ಬಂದಿಗಳಾದ  ಸುಜಾತ ಮತ್ತು ರೋಹಿಣಿ ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಉಪ್ಪಿನಂಗಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಉಪ್ಪಿನಂಗಡಿಯ ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯ ಕರ್ಮದಲ್ಲಿ ನಿಲಯಪಾಲಕರಾದ  ಗೀತಾ, ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ನರಿಮೊಗರಿನಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ನರಿಮೊಗರಿನ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿಲಯಪಾಲಕರಾದ  ಗೀತಾ,ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಬೆಟ್ಟಂಪಾಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಬೆಟ್ಟಂಪಾಡಿಯ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯಪಾಲಕಿ ಗೀತಾ,ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror