ಸುದ್ದಿಗಳು

ಗಾಂಧಿಜಯಂತಿ | ಪುತ್ತೂರಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಗಾಂಧಿಜಯಂತಿ ಆಚರಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ದಕ್ಷಿಣ ಕನ್ನಡ  ಜಿಲ್ಲೆ ಇದರ ಪುತ್ತೂರು ತಾಲೂಕಿನ ವತಿಯಿಂದ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಪುತ್ತೂರು ಸಾಲ್ಮಾರದ ಗುಂಪಕಲ್ಲು ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

Advertisement

ಕಾರ್ಯಕ್ರಮದಲ್ಲಿ  ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ರಾಜಗೋಪಾಲ ,ವಿದ್ಯಾರ್ಥಿ ನಿಲಯಪಾಲಕರಾದ  ಗೀತಾ,ಸಿಬ್ಬಂದಿಗಳಾದ  ಸುಜಾತ ಮತ್ತು ರೋಹಿಣಿ ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಉಪ್ಪಿನಂಗಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಉಪ್ಪಿನಂಗಡಿಯ ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯ ಕರ್ಮದಲ್ಲಿ ನಿಲಯಪಾಲಕರಾದ  ಗೀತಾ, ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ನರಿಮೊಗರಿನಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ನರಿಮೊಗರಿನ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿಲಯಪಾಲಕರಾದ  ಗೀತಾ,ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.

Advertisement


ಬೆಟ್ಟಂಪಾಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಬೆಟ್ಟಂಪಾಡಿಯ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯಪಾಲಕಿ ಗೀತಾ,ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…

16 hours ago

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…

16 hours ago

ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |

ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು  ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…

16 hours ago

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…

19 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

1 day ago