Advertisement
ಸುದ್ದಿಗಳು

ಗಾಂಧಿಜಯಂತಿ | ಪುತ್ತೂರಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಗಾಂಧಿಜಯಂತಿ ಆಚರಣೆ |

Share

ಪುತ್ತೂರು : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ದಕ್ಷಿಣ ಕನ್ನಡ  ಜಿಲ್ಲೆ ಇದರ ಪುತ್ತೂರು ತಾಲೂಕಿನ ವತಿಯಿಂದ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಪುತ್ತೂರು ಸಾಲ್ಮಾರದ ಗುಂಪಕಲ್ಲು ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ  ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ರಾಜಗೋಪಾಲ ,ವಿದ್ಯಾರ್ಥಿ ನಿಲಯಪಾಲಕರಾದ  ಗೀತಾ,ಸಿಬ್ಬಂದಿಗಳಾದ  ಸುಜಾತ ಮತ್ತು ರೋಹಿಣಿ ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಉಪ್ಪಿನಂಗಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಉಪ್ಪಿನಂಗಡಿಯ ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯ ಕರ್ಮದಲ್ಲಿ ನಿಲಯಪಾಲಕರಾದ  ಗೀತಾ, ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ನರಿಮೊಗರಿನಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ನರಿಮೊಗರಿನ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿಲಯಪಾಲಕರಾದ  ಗೀತಾ,ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಬೆಟ್ಟಂಪಾಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಬೆಟ್ಟಂಪಾಡಿಯ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯಪಾಲಕಿ ಗೀತಾ,ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

17 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

18 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

18 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago