ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ | ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ |

May 18, 2023
12:02 PM
ಕರಾವಳಿಯಲ್ಲಿ ಮತ ದ್ವೇಷ ರಾಜಕಾರಣ ಹೆಚ್ಚಾಗಿ, ಜಾತಿ ರಾಜಕಾರಣಕ್ಕೆ ಕಾಲಿಟ್ಟು ಇದೀಗ  ಪುತ್ತೂರಿನಲ್ಲಿ ರಾಜಕಾರಣಿಗಳ ಆಡಳಿತ ಭ್ರಷ್ಟಾಚಾರ, ನಿರ್ಲಕ್ಷ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ,  ಅತ್ಯಂತ ಹೀನಾಯ ದೈಹಿಕ ಹಲ್ಲೆ, ಮಾನಸಿಕ  ಹಿಂಸೆ ನೀಡಲ್ಪಟ್ಟ ಘಟನೆ ಅತ್ಯಂತ ಖಂಡನೀಯವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.
ರಾಜಕೀಯ ಕಾರಣಕ್ಕಾಗಿ  ಧರ್ಮದ, ಜಾತಿಯ, ಪಕ್ಷದ ದೃಷ್ಟಿಯಿಂದ ಕಾನೂನು ದುರುಪಯೋಗದ ಮೂಲಕ ಯಾವುದೇ ರೀತಿಯ ಹಲ್ಲೆ, ಹಿಂಸೆಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ.  ಪುತ್ತೂರಿನಲ್ಲಿ ನಡೆದ ದೌರ್ಜನ್ಯದ ಬಗ್ಗೆ ಕೂಲಕುಂಶ ತನಿಖೆ ನಡೆಸಿ ಕ್ಷುಲ್ಲಕ ವಿಚಾರದಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಇದಕ್ಕೆ ಒತ್ತಡ ಹೇರಿದ ರಾಜಕೀಯ ಕೃತ್ಯ ಹಾಗೂ ಇಂತಹ ಭೀತಿ ಹುಟ್ಟಿಸುವ ಘಟನೆ ಮರುಕಳಿಸುದಂತೆ,  ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ ಎಂದು ಅಶೋಕ್‌ ಎಡಮಲೆ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror