Advertisement
ಸುದ್ದಿಗಳು

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ | ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ |

Share
ಕರಾವಳಿಯಲ್ಲಿ ಮತ ದ್ವೇಷ ರಾಜಕಾರಣ ಹೆಚ್ಚಾಗಿ, ಜಾತಿ ರಾಜಕಾರಣಕ್ಕೆ ಕಾಲಿಟ್ಟು ಇದೀಗ  ಪುತ್ತೂರಿನಲ್ಲಿ ರಾಜಕಾರಣಿಗಳ ಆಡಳಿತ ಭ್ರಷ್ಟಾಚಾರ, ನಿರ್ಲಕ್ಷ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ,  ಅತ್ಯಂತ ಹೀನಾಯ ದೈಹಿಕ ಹಲ್ಲೆ, ಮಾನಸಿಕ  ಹಿಂಸೆ ನೀಡಲ್ಪಟ್ಟ ಘಟನೆ ಅತ್ಯಂತ ಖಂಡನೀಯವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.
ರಾಜಕೀಯ ಕಾರಣಕ್ಕಾಗಿ  ಧರ್ಮದ, ಜಾತಿಯ, ಪಕ್ಷದ ದೃಷ್ಟಿಯಿಂದ ಕಾನೂನು ದುರುಪಯೋಗದ ಮೂಲಕ ಯಾವುದೇ ರೀತಿಯ ಹಲ್ಲೆ, ಹಿಂಸೆಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ.  ಪುತ್ತೂರಿನಲ್ಲಿ ನಡೆದ ದೌರ್ಜನ್ಯದ ಬಗ್ಗೆ ಕೂಲಕುಂಶ ತನಿಖೆ ನಡೆಸಿ ಕ್ಷುಲ್ಲಕ ವಿಚಾರದಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಇದಕ್ಕೆ ಒತ್ತಡ ಹೇರಿದ ರಾಜಕೀಯ ಕೃತ್ಯ ಹಾಗೂ ಇಂತಹ ಭೀತಿ ಹುಟ್ಟಿಸುವ ಘಟನೆ ಮರುಕಳಿಸುದಂತೆ,  ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ ಎಂದು ಅಶೋಕ್‌ ಎಡಮಲೆ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

4 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

4 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

17 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago