ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಉತ್ಸವ ಸಂಪನ್ನಗೊಂಡಿತು. ದೇವರ ಉತ್ಸವ, ದರ್ಶನ ಬಲಿ, ಬ್ರಹ್ಮ ರಥೋತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಜಾತ್ರಾ ಉತ್ಸವದಲ್ಲಿ ಭಾಗವಹಿಸಿದರು. ಬ್ರಹ್ಮರಥೋತ್ಸವಕ್ಕೂ ಮುನ್ನ ಪುತ್ತೂರು ಬೆಡಿ , ಸಿಡಿಮದ್ದು ಪ್ರದರ್ಶನ ನಡೆಯಿತು. ( ವಿಡಿಯೋ, ಫೋಟೊ ಇಲ್ಲಿದೆ …)
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…