ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ದೊಡ್ಡ ನಗರವಾದ ಪುತ್ತೂರು ಕೆ ಎಸ್ ಆರ್ ಟಿ ಸಿ (KSRTC) ಬಸ್ ನಿಲ್ದಾಣಕ್ಕೆ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾರಾದ ಕೋಟಿ ಚೆನ್ನಯರ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋಟಿ ಚೆನ್ನಯ ಹೆಸರು ನಾಮಕರಣ ಸಮಾರಂಭದ ವೇಳೆ ಅವಳಿ ವೀರರ ಪ್ರತಿಮೆ ಅನಾವರಣ ಮತ್ತು ಕೋಟಿ ಚೆನ್ನಯರ ಸಂಕ್ಷಿಪ್ತ ಇತಿಹಾಸವಿರುವ ಫಲಕ ಅನಾವರಣ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪುತ್ತೂರು ಬಿಲ್ಲವ ಸಮಾಜದ ಮುಖಂಡರು ಮತ್ತು ಯುವವಾಹಿನಿ ಮುಖಂಡರು, ಪಡುಮಲೆ ಸಮಿತಿಯವರು ಕೂಡ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ಮನವಿ ಮಾಡಿದ್ದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…