ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ದೊಡ್ಡ ನಗರವಾದ ಪುತ್ತೂರು ಕೆ ಎಸ್ ಆರ್ ಟಿ ಸಿ (KSRTC) ಬಸ್ ನಿಲ್ದಾಣಕ್ಕೆ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾರಾದ ಕೋಟಿ ಚೆನ್ನಯರ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋಟಿ ಚೆನ್ನಯ ಹೆಸರು ನಾಮಕರಣ ಸಮಾರಂಭದ ವೇಳೆ ಅವಳಿ ವೀರರ ಪ್ರತಿಮೆ ಅನಾವರಣ ಮತ್ತು ಕೋಟಿ ಚೆನ್ನಯರ ಸಂಕ್ಷಿಪ್ತ ಇತಿಹಾಸವಿರುವ ಫಲಕ ಅನಾವರಣ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪುತ್ತೂರು ಬಿಲ್ಲವ ಸಮಾಜದ ಮುಖಂಡರು ಮತ್ತು ಯುವವಾಹಿನಿ ಮುಖಂಡರು, ಪಡುಮಲೆ ಸಮಿತಿಯವರು ಕೂಡ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ಮನವಿ ಮಾಡಿದ್ದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…