ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ದೊಡ್ಡ ನಗರವಾದ ಪುತ್ತೂರು ಕೆ ಎಸ್ ಆರ್ ಟಿ ಸಿ (KSRTC) ಬಸ್ ನಿಲ್ದಾಣಕ್ಕೆ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾರಾದ ಕೋಟಿ ಚೆನ್ನಯರ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋಟಿ ಚೆನ್ನಯ ಹೆಸರು ನಾಮಕರಣ ಸಮಾರಂಭದ ವೇಳೆ ಅವಳಿ ವೀರರ ಪ್ರತಿಮೆ ಅನಾವರಣ ಮತ್ತು ಕೋಟಿ ಚೆನ್ನಯರ ಸಂಕ್ಷಿಪ್ತ ಇತಿಹಾಸವಿರುವ ಫಲಕ ಅನಾವರಣ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪುತ್ತೂರು ಬಿಲ್ಲವ ಸಮಾಜದ ಮುಖಂಡರು ಮತ್ತು ಯುವವಾಹಿನಿ ಮುಖಂಡರು, ಪಡುಮಲೆ ಸಮಿತಿಯವರು ಕೂಡ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ಮನವಿ ಮಾಡಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…