ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ, ಧರ್ಮ ಪ್ರೇಮಿಗಳು ಮತ್ತು ಭಕ್ತವೃಂದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಲಕ್ಷ್ಮಣಗೌಡ, ವಸಂತ ಆಚಾರ್ಯ , ದಿನೇಶ್ ಗೌಡ ಪಂಜಿಗ , ಶ್ರೀಕೃಷ್ಣ ಪ್ರಸಾದ, ಲಕ್ಷ್ಮೀದೇವಿ ಬೆಟ್ಟ, ಶ್ರೀ ಗೋಪಾಲಕೃಷ್ಣ , ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ , ಹಿಂದೂ ಜನಜಾಗೃತಿ ಸಮಿತಿಯ ಹರಿಪ್ರಸಾದ್ ಶೆಟ್ಟಿ, ಧರ್ಮಪ್ರೇಮಿಗಳಾದ ವಸಂತ್ ಆಚಾರ್ಯ, ಅನಿಲ್ ಗೌಡ ಇವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…