ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ, ಧರ್ಮ ಪ್ರೇಮಿಗಳು ಮತ್ತು ಭಕ್ತವೃಂದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಲಕ್ಷ್ಮಣಗೌಡ, ವಸಂತ ಆಚಾರ್ಯ , ದಿನೇಶ್ ಗೌಡ ಪಂಜಿಗ , ಶ್ರೀಕೃಷ್ಣ ಪ್ರಸಾದ, ಲಕ್ಷ್ಮೀದೇವಿ ಬೆಟ್ಟ, ಶ್ರೀ ಗೋಪಾಲಕೃಷ್ಣ , ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ , ಹಿಂದೂ ಜನಜಾಗೃತಿ ಸಮಿತಿಯ ಹರಿಪ್ರಸಾದ್ ಶೆಟ್ಟಿ, ಧರ್ಮಪ್ರೇಮಿಗಳಾದ ವಸಂತ್ ಆಚಾರ್ಯ, ಅನಿಲ್ ಗೌಡ ಇವರು ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…