ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ, ಧರ್ಮ ಪ್ರೇಮಿಗಳು ಮತ್ತು ಭಕ್ತವೃಂದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಲಕ್ಷ್ಮಣಗೌಡ, ವಸಂತ ಆಚಾರ್ಯ , ದಿನೇಶ್ ಗೌಡ ಪಂಜಿಗ , ಶ್ರೀಕೃಷ್ಣ ಪ್ರಸಾದ, ಲಕ್ಷ್ಮೀದೇವಿ ಬೆಟ್ಟ, ಶ್ರೀ ಗೋಪಾಲಕೃಷ್ಣ , ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ , ಹಿಂದೂ ಜನಜಾಗೃತಿ ಸಮಿತಿಯ ಹರಿಪ್ರಸಾದ್ ಶೆಟ್ಟಿ, ಧರ್ಮಪ್ರೇಮಿಗಳಾದ ವಸಂತ್ ಆಚಾರ್ಯ, ಅನಿಲ್ ಗೌಡ ಇವರು ಉಪಸ್ಥಿತರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…