ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…