ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…