ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…