ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…