ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…