ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…