ಜನಾರೋಗ್ಯಕ್ಕಾಗಿ ನಾವು | ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆ ಮಾ.30 ಸಮಾವೇಶ ಮುಂದೂಡಿಕೆ |

March 29, 2023
2:48 PM
ಪುತ್ತೂರು ಸರಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ರಾಜಕೀಯ ಪಕ್ಷಗಳ ನಿಲುವು ಸಾರ್ವಜನಿಕವಾಗಿ ತಿಳಿಸಲು ವಿಶೇಷ ಅವಕಾಶ ಇದ್ದ “ಜನಾರೋಗ್ಯಕ್ಕಾಗಿ ನಾವು” ಎಂಬ ಮಾರ್ಚ್ 30, 2023ರ ಸಮಾವೇಶವು ಮುಂದೂಡಲಾಗಿದೆ. ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆಯಲ್ಲಿ, ಸ್ಥಳೀಯ ಅಧಿಕಾರಿಗಳೊಡನೆ ಚರ್ಚಿಸಿ, ಈ ನಿರ್ಧಾರಕ್ಕೆ ಬರಲಾಗಿದೆ ಎಂದು  ಪುತ್ತೂರು  ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.  ಸಾರ್ವಜನಿಕರ ಬೆಂಬಲಕ್ಕೆ ನಾವು ಕೃತಜ್ಞರು ಎಂದು ತಿಳಿಸಿದ್ದಾರೆ.
ಜನರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಮುಂಬರುವ ವಿಧಾನ ಸಭೆಯ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ, ಈ ವಿಷಯಕ್ಕೆ ಸಂಬಂಧಿಸಿ ರಾಜಕೀಯ ಇಚ್ಚಾಶಕ್ತಿ, ಚತುರತೆ ಮತ್ತು ಜ್ಞಾನ ಇದ್ದವರನ್ನು ಆಯ್ಕೆ ಮಾಡಬೇಕಾಗಿ ಕೋರುತ್ತೇವೆ.  ಹಾಗೂ, ಕನಿಷ್ಠ 10 ವರ್ಷಗಳಿಂದ ನಡೆಯುವ ಈ ಆಂದೋಲನಕ್ಕೆ ಸ್ಪಂದಿಸಿ, ಪಕ್ಷದ ಪ್ರಣಾಳಿಕೆಯಲ್ಲಿ ನಿಮ್ಮ ನಿಲುವನ್ನು ಉಲ್ಲೇಖಿಸಲು ಆಗ್ರಹಿಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ
May 3, 2025
9:23 PM
by: The Rural Mirror ಸುದ್ದಿಜಾಲ
ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
May 3, 2025
9:14 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ
May 3, 2025
9:05 PM
by: The Rural Mirror ಸುದ್ದಿಜಾಲ
ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |
May 3, 2025
2:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group