Advertisement
ಸುದ್ದಿಗಳು

ಜನಾರೋಗ್ಯಕ್ಕಾಗಿ ನಾವು | ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆ ಮಾ.30 ಸಮಾವೇಶ ಮುಂದೂಡಿಕೆ |

Share
ಪುತ್ತೂರು ಸರಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ರಾಜಕೀಯ ಪಕ್ಷಗಳ ನಿಲುವು ಸಾರ್ವಜನಿಕವಾಗಿ ತಿಳಿಸಲು ವಿಶೇಷ ಅವಕಾಶ ಇದ್ದ “ಜನಾರೋಗ್ಯಕ್ಕಾಗಿ ನಾವು” ಎಂಬ ಮಾರ್ಚ್ 30, 2023ರ ಸಮಾವೇಶವು ಮುಂದೂಡಲಾಗಿದೆ. ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆಯಲ್ಲಿ, ಸ್ಥಳೀಯ ಅಧಿಕಾರಿಗಳೊಡನೆ ಚರ್ಚಿಸಿ, ಈ ನಿರ್ಧಾರಕ್ಕೆ ಬರಲಾಗಿದೆ ಎಂದು  ಪುತ್ತೂರು  ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.  ಸಾರ್ವಜನಿಕರ ಬೆಂಬಲಕ್ಕೆ ನಾವು ಕೃತಜ್ಞರು ಎಂದು ತಿಳಿಸಿದ್ದಾರೆ.
ಜನರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಮುಂಬರುವ ವಿಧಾನ ಸಭೆಯ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ, ಈ ವಿಷಯಕ್ಕೆ ಸಂಬಂಧಿಸಿ ರಾಜಕೀಯ ಇಚ್ಚಾಶಕ್ತಿ, ಚತುರತೆ ಮತ್ತು ಜ್ಞಾನ ಇದ್ದವರನ್ನು ಆಯ್ಕೆ ಮಾಡಬೇಕಾಗಿ ಕೋರುತ್ತೇವೆ.  ಹಾಗೂ, ಕನಿಷ್ಠ 10 ವರ್ಷಗಳಿಂದ ನಡೆಯುವ ಈ ಆಂದೋಲನಕ್ಕೆ ಸ್ಪಂದಿಸಿ, ಪಕ್ಷದ ಪ್ರಣಾಳಿಕೆಯಲ್ಲಿ ನಿಮ್ಮ ನಿಲುವನ್ನು ಉಲ್ಲೇಖಿಸಲು ಆಗ್ರಹಿಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

9 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

18 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago