ಸುದ್ದಿಗಳು

ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಒತ್ತಾಯ | ಹೋರಾಟಕ್ಕೆ ವೇದಿಕೆ ಸಜ್ಜು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ  ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.

Advertisement

ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್‌ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್‌ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು.  ಮುಂದಿನ ದಿನಗಳಲ್ಲಿ  ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

3 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

14 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…

1 day ago

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ…

1 day ago