Advertisement
ಸುದ್ದಿಗಳು

ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಒತ್ತಾಯ | ಹೋರಾಟಕ್ಕೆ ವೇದಿಕೆ ಸಜ್ಜು |

Share

ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ  ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.

Advertisement
Advertisement
Advertisement
Advertisement

ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್‌ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

Advertisement

ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್‌ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು.  ಮುಂದಿನ ದಿನಗಳಲ್ಲಿ  ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

8 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

9 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

9 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

17 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

18 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

18 hours ago