Advertisement
ಧಾರ್ಮಿಕ

ಪುತ್ತೂರು ಪಾಂಗಳಾಯಿಯಲ್ಲಿ ನೇಮ | ಜ.1 ಅರಸು ಮುಂಡ್ಯತ್ತಾಯ ದೈವದ ನೇಮ | ಆಮಂತ್ರಣ ಪತ್ರಿಕೆ ವಿತರಣೆ |

Share

ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ.  ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

Advertisement
Advertisement
Advertisement
Advertisement

Advertisement

ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ  ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

12 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

13 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

13 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

21 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

22 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

22 hours ago