ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…