ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…