ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…