Advertisement
ಧಾರ್ಮಿಕ

ಪುತ್ತೂರು ಪಾಂಗಳಾಯಿಯಲ್ಲಿ ನೇಮ | ಜ.1 ಅರಸು ಮುಂಡ್ಯತ್ತಾಯ ದೈವದ ನೇಮ | ಆಮಂತ್ರಣ ಪತ್ರಿಕೆ ವಿತರಣೆ |

Share

ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ.  ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ  ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

49 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago