ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…