ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…