ಪುತ್ತೂರು ಫಿಲೋಮಿನಾ ಕಾಲೇಜು ಉಪಪ್ರಾಂಶುಪಾಲರಾಗಿ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಡಾ.ಎ.ಪಿ.ರಾಧಾಕೃಷ್ಣ ನೇಮಕ |

October 16, 2022
8:56 PM

ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.

ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ
ಡಾ|ಎ.ಪಿ.ರಾಧಾಕೃಷ್ಣ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror