ಪುತ್ತೂರು ಫಿಲೋಮಿನಾ ಕಾಲೇಜು ಉಪಪ್ರಾಂಶುಪಾಲರಾಗಿ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಡಾ.ಎ.ಪಿ.ರಾಧಾಕೃಷ್ಣ ನೇಮಕ |

October 16, 2022
8:56 PM

ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.

ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ
ಡಾ|ಎ.ಪಿ.ರಾಧಾಕೃಷ್ಣ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror