ಪುತ್ತೂರು ಫಿಲೋಮಿನಾ ಕಾಲೇಜು ಉಪಪ್ರಾಂಶುಪಾಲರಾಗಿ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಡಾ.ಎ.ಪಿ.ರಾಧಾಕೃಷ್ಣ ನೇಮಕ |

October 16, 2022
8:56 PM

ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.

ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ
ಡಾ|ಎ.ಪಿ.ರಾಧಾಕೃಷ್ಣ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror