ಪುತ್ತೂರು ಫಿಲೋಮಿನಾ ಕಾಲೇಜು ಉಪಪ್ರಾಂಶುಪಾಲರಾಗಿ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಡಾ.ಎ.ಪಿ.ರಾಧಾಕೃಷ್ಣ ನೇಮಕ |

October 16, 2022
8:56 PM

ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.

ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ
ಡಾ|ಎ.ಪಿ.ರಾಧಾಕೃಷ್ಣ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror