ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…