ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…