ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…