ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…