ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…