ಯುವಕರ ಮೇಲೆ ಪುತ್ತೂರು ಪೊಲೀಸ್ ದಬ್ಬಾಳಿಕೆ | ದೌರ್ಜನ್ಯ ಎಸಗಿದವರ ಮೇಲೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೃಹತ್ ಪ್ರತಿಭಟನೆ | ಕೇಮಾರು ಶ್ರೀ

May 18, 2023
12:35 PM

ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.

ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror