ಯುವಕರ ಮೇಲೆ ಪುತ್ತೂರು ಪೊಲೀಸ್ ದಬ್ಬಾಳಿಕೆ | ದೌರ್ಜನ್ಯ ಎಸಗಿದವರ ಮೇಲೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೃಹತ್ ಪ್ರತಿಭಟನೆ | ಕೇಮಾರು ಶ್ರೀ

May 18, 2023
12:35 PM

ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.

Advertisement
Advertisement

ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror