Advertisement
Local mirror

ಯುವಕರ ಮೇಲೆ ಪುತ್ತೂರು ಪೊಲೀಸ್ ದಬ್ಬಾಳಿಕೆ | ದೌರ್ಜನ್ಯ ಎಸಗಿದವರ ಮೇಲೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೃಹತ್ ಪ್ರತಿಭಟನೆ | ಕೇಮಾರು ಶ್ರೀ

Share

ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.

ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

5 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

1 day ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 days ago