ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.
ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…