ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.
ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…