Advertisement
Local mirror

ಯುವಕರ ಮೇಲೆ ಪುತ್ತೂರು ಪೊಲೀಸ್ ದಬ್ಬಾಳಿಕೆ | ದೌರ್ಜನ್ಯ ಎಸಗಿದವರ ಮೇಲೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೃಹತ್ ಪ್ರತಿಭಟನೆ | ಕೇಮಾರು ಶ್ರೀ

Share

ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.

ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago